Monday, November 29, 2010

ಕುರುಬ ಗೌಡರು ಇಂದು

ಅನಾದಿ ಕಾಲದಿಂದಲೂ ಹಲವಾರು ಕಸಬುಗಳನ್ನು ಮಾಡಿಕೊoಡಿದ್ದ ಕುರುಬ ಗೌಡರು , ವಿದ್ಯಾಬ್ಯಾಸದ ಕಡೆ ಹೆಚ್ಚು ಗಮನ ಕೊಡಲಿಲ್ಲ. ಪಾಳೆಗಾರರು, ನಾಯಕರು , ಸಾಮ್ರಾಜ್ಯ ಶಾಹಿಗಳು , ಸಾಮಂತ ರಾಜರು, ಸೈನಿಕರು ಆಗಿದ್ದ ಕುರುಬ ಗೌಡರು ವಿಜಯನಗರ ಸಾಮ್ರಾಜ್ಯದ ಪತನದ ನಂತರ ಕಡೆಗನಿಸಲ್ಪಟ್ಟರು ಮತ್ತು ತುಂಬಾ ಹಿಂದುಳಿದರು , ಹೊಸ ರಾಜಕೀಯ ಬೆಳವಣಿಗೆಗಳು ಅವರ ಅರಿವಿಗೆ ಬರುವುದು ನಿದಾನವಾಹಿತು. ಬ್ರಿಟಿಷರ ವಿರುದ್ದ ಹೋರಾಡಿದ ಹೋಳ್ಕರ್ ಮಹಾರಾಜರು ಹಾಗು ಸಂಗೊಳ್ಳಿ ರಾಯಣ್ಣನಂತ ದೇಶ ಪ್ರೇಮಿಗಳ ಕಾರಣ, ಬ್ರಿಟಿಷರು ಕುರುಬರನ್ನು ರಾಜ್ಯ ಆಡಳಿತದಿಂದ ದೂರವಿಟ್ಟರು, ಉತ್ತರ ಕರ್ನಾಟಕದ ಮುಸಲ್ಮಾನ ದೊರೆಗಳು ತಮ್ಮ ವಿಜಯನಗರದ ದ್ವೇಷದಿಂದ ಕುರುಬರನ್ನು ಹಿಂಸಿಸಿದರು. ಆದರೆ ಭಾರತದ ಸ್ವತಂತ್ರದ ನಂತರ ಅವರಿಗೆ ಸಿಗಬೇಕಾದ ಸೌಲಬ್ಯಗಳು ಸಿಗತೊಡಗಿದವು ಆಗು ಅವರು ವಿದ್ಯಾಬ್ಯಾಸ ಮಾಡಲು ಅನುವುಮಾಡಿಕೊಟ್ಟಿತು. ಬೇರೆ ಸಮುದಾಯಗಳಿಗೆ ಹೋಲಿಸಿದರೆ ಕುರುಬರು ವಿದ್ಯಾಬ್ಯಾಸದಲ್ಲಿ ಮುಂದೆ ಬರುವುದು ತುಸು ನಿದಾನವಾದರು ತುಂಬಾ ಮುನ್ನಡೆದಿದ್ದಾರೆ . ಮತ್ತೆ ಕರ್ನಾಟಕವನ್ನು ಆಳಿ ವಿಜಯನಗರದ ಸುವರ್ಣ ಯುಗಕ್ಕೆ ಕೊಂಡೊಯುವ ಕಲ ಬಂದಿದೆ ಎಂದು ಹಲವರ ಬಾವನೆ.

No comments:

Post a Comment